BANTWAL
ಬಂಟ್ವಾಳ ಗ್ರಾಮಾಂತರ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ಶಿವಕುಮಾರ್ ಅಧಿಕಾರ ಸ್ವೀಕಾರ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರು ಸೋಮವಾರ ಸಂಜೆ ಕರ್ತವ್ಯಕ್ಕೆ ಹಾಜರಾದರು.
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರು ಸೋಮವಾರ ಸಂಜೆ ಕರ್ತವ್ಯಕ್ಕೆ ಹಾಜರಾದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಕಳೆದ ಕೆಲವು ಸಮಯಗಳಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಸರಕಾರ ನಿಯುಕ್ತಿಗೊಳಿಸಿತ್ತು.
ಟಿ.ಡಿ.ನಾಗರಾಜ್ ಅವರ ವರ್ಗಾವಣೆ ಬಳಿಕ ಇಲ್ಲಿಗೆ ಇನ್ಸ್ ಪೆಕ್ಟರ್ ನೇಮಕವಾಗಿರಲಿಲ್ಲ.
ಚುನಾವಣೆ ಕಳೆದು ಕೆಲ ಸಮಯದ ಬಳಿಕ ಇದೀಗ ಸರಕಾರ ನೇಮಕ ಅದೇಶ ಮಾಡಿದ್ದು,ಇಂದು ಕರ್ತವ್ಯಕ್ಕೆ ಹಾಜರಾದರು.
ನೂತನ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಠಾಣಾ ಸಿಬಂದಿ ಹೂ ಗುಚ್ಚ ನೀಡಿ ಸ್ವಾಗತಿಸಿದರು.
You must be logged in to post a comment Login