Connect with us

DAKSHINA KANNADA

ನೆಲ್ಯಾಡಿ – ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಜೋಡಿಯನ್ನು ಆಸ್ಪತ್ರೆಗೆ ಸೇರಿಸಿದ ಸ್ಥಳೀಯರು

ಪುತ್ತೂರು ಜೂನ್ 23:ಯುವಕ ಮತ್ತು ಯುವತಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ನರಳಾಡುತ್ತಿದ್ದ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡದ ರಣ್ಯ ಪ್ರದೇಶದಲ್ಲಿ ರವಿವಾರ ರಾತ್ರಿ ನಡೆದಿದ್ದು, ಇಬ್ಬರು ನೋಡಿದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಯುವ ಜೋಡಿಯನ್ನು ಬೆಂಗಳೂರಿನ ಯಲಹಂಕ ನಿವಾಸಿಗಳಾದ ಶ್ರೀಶ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಅವರು ರವಿವಾರ ರಾತ್ರಿ ಬಸ್ಸಿನಲ್ಲಿ ಹೊರಟಿದ್ದು, ಕೊಕ್ಕಡದಲ್ಲಿ ಇಳಿದಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *