Connect with us

    KARNATAKA

    ಕಾಸರಗೋಡು: ವಿಷಪೂರಿತ ಹಾವು ಕಡಿತಕ್ಕೆ ವ್ಯಕ್ತಿ ಮೃತ್ಯು..!

    ಕಾಸರಗೋಡು: ವಿಷಪೂರಿತ  ಹಾವು ಕಡಿತಕ್ಕೊಳಗಾದ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಕಾಸರಗೋಡು ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ.

    ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ವಿಷಪೂರಿತ ಹಾವು ಕಡಿತಕ್ಕೆ ಒಳಪಟ್ಟು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.  ಸೆ.18 ರಂದು ರಾತ್ರಿ ಮನೆಯ ಸಿಟೌಟ್ ನಲ್ಲಿ ಕುಳಿತಿದ್ದಾಗ ವಿಷಪೂರಿತ ಹಾವು ಕಡಿದಿತ್ತು. ಬಳಿಕ ಅಶೋಕ್‌ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದೆ  ಮೃತಪಟ್ಟಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply