LATEST NEWS
ತಪ್ಪಿಸಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು….!!
ಮಂಗಳೂರು ಅಗಸ್ಟ್ 22: ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರದೆಯೊಯ್ದ ಸಂದರ್ಭ ಆರೋಪಿ ತಪ್ಪಿಲೆತ್ನಿಸಿದ ಸಂದರ್ಭ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ನಡೆದಿದೆ.
ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಅಗಸ್ಟ್ 19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿತ್ತು. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ ಮಜಹರು ಮಾಡಲು ಕರೆದೊಯ್ದು ಆರೋಪಿಯು ಪೊಲೀಸರ ಮೇಲೆರೆಗಿ ತಪ್ಪಿಸಲು ಮುಂದಾದ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಆರೋಪಿಗೆ ಗುಂಡೇಟು ಹಾಕಿ ಬಂಧಿಸಿದರು ಎಂದು ತಿಳಿದು ಬಂದಿದೆ.
You must be logged in to post a comment Login