DAKSHINA KANNADA
ಅಕ್ರಮ ಗೋ ಸಾಗಾಟ ವಾಹನ ವಶ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಅಗಸ್ಟ್ 18: ಮಂಗಳೂರು ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪತ್ತೆ ಮಾಡಲಾಗಿದೆ.
ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೋಲೀಸರು ಅಕ್ರಮ ಗೋ ಸಾಗಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಇಂದು ಮುಂಜಾನೆ ಸುರತ್ಕಲ್ ಟೋಲ್ ಗೇಟ್ ನ ಬಳಿಯ ಮಲ್ಲಮಾರ್ ಬೀಚ್ ನ ಹತ್ತಿರ ಅಕ್ರಮವಾಗಿ ಮಹಿಂದ್ರಾ ಪಿಕಪ್ ವಾಹನದಲ್ಲಿ ಸಾದಿಸಲಾಗುತ್ತಿದ್ದ ಒಟ್ಟು 23 ಗೋವುಗಳನ್ನು ಪೋಲೀಸರು ವಶಪಡಿಸಿ ಕೊಂಡಿದ್ದಾರೆ. ಈ ವೇಳೆ 1 ಹಸು ಮತ್ತು ಕರು ಸಾವನ್ನ ಪ್ಪಿದೆ ಮತ್ತು 3 ಚಿಂತಾಜನಕ ಸ್ಥಿತಿಯಲ್ಲಿದೆ. ಸುರತ್ಕಲ್ ಪೋಲೀಸರೊಂದಿಗೆ ಹಿಂದೂ ಜಾಗರಣ ವೇದಿಕೆ ಸುರತ್ಕಲ್ ನಗರದ ಕಾಯ೯ಕತ೯ರು ಗೋವುಗಳನ್ನು ಆರೈಕೆ ಮಾಡಿದರು.
You must be logged in to post a comment Login