LATEST NEWS
ಕೊರೊನಾ ಲಸಿಕೆ ವಿಚಾರದಲ್ಲೂ ಅಪಪ್ರಚಾರ ಮಾಡುತ್ತಿರುವುದು ದುರ್ದೈವ ಸಂಗತಿ
ಉಡುಪಿ ಜನವರಿ 12: ದೇಶದಲ್ಲಿ ತಯಾರಾದ ಕೊರೊನಾ ಲಸಿಕೆ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ.
ನಗರದಲ್ಲಿ ಮಂಗಳವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರು ಕೋವಿಡ್ ಲಸಿಕೆ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಆದರೆ, ಕೆಲವು ಪಕ್ಷಗಳಿಗೆ ವಿಶ್ವಾಸವಿಲ್ಲ. ಅಂಥವರನ್ನು ಜನರು ದೇಶದ ರಾಜಕಾರಣದಿಂದ ಅಳಿಸಿ ಹಾಕಲಿದ್ದಾರೆ. ದೇಶದಲ್ಲಿ ಲಸಿಕೆ ತಯಾರಾದರೆ ಅವರಿಗೆ ನಂಬಿಕೆ ಬರುತ್ತಿಲ್ಲ. ದೇಶದ ವಿಜ್ಞಾನಿಗಳ ಮೇಲೆಯೂ ವಿಶ್ವಾಸವಿಲ್ಲ. ಲಸಿಕೆ ಇಟಲಿಯಿಂದ ಬಂದಿದ್ದರೆ, ಉತ್ತಮ ಲಸಿಕೆ ಎಂದು ಪ್ರಮಾಣಪತ್ರ ಕೊಡುತ್ತಿದ್ದರು ಎಂದು ಪಕ್ಷದ ಹೆಸರೇಳದೆ ವಾಗ್ದಾಳಿ ನಡೆಸಿದರು.
Facebook Comments
You may like
-
ನೂತನ ಸಚಿವರಿಗೆ ಖಾತೆ ಹಂಚಿಕೆ..ನೂತನ ಸಚಿವ ಅಂಗಾರರಿಗೆ ಮೀನುಗಾರಿಕೆ
-
ಶಾಸಕ ಯತ್ನಾಳ್ ಬಾಯಿ ಮುಚ್ಚದಿದ್ದರೆ ಕೇಂದ್ರ ನಾಯಕರಿಂದ ಸೂಕ್ತ ಕ್ರಮ – ಡಿವಿ ಸದಾನಂದ ಗೌಡ
-
ಒಂದೆರಡು ದಿನಗಳಲ್ಲಿ ಎಲ್ಲಾ ಭಿನ್ನಮತ ಶಮನ – ಬಿವೈ ರಾಘವೇಂದ್ರ
-
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯ ಆರಂಭ
-
ಕೊರೊನಾ ಲಸಿಕೆ ಬಡಪಾಯಿಗಳ ಬದಲು ಮೊದಲು ಜನಪ್ರತಿನಿಧಿಗೆ, ಅಧಿಕಾರಿಗಳಿಗೆ ನೀಡಿ – ಮಾಜಿ ಆರೋಗ್ಯ ಸಚಿವರ ಸಲಹೆ
-
ಲಾಕ್ಡೌನ್ ನಂತರ ಮೊದಲ ಬಾರಿಗೆ ‘ಹೌಸ್ಫುಲ್’ ಆದ ಮಂಗಳೂರಿನ ಥಿಯೇಟರ್, ಮಲ್ಟಿಪ್ಲೆಕ್ಸ್ಗಳು
You must be logged in to post a comment Login