LATEST NEWS
ಉಡುಪಿ ಸಬ್ ಜೈಲ್ ನಲ್ಲಿದ್ದ ವಿಚಾರಣಾಧೀನ ಖೈದಿ ನೇಣಿಗೆ ಶರಣು
ಉಡುಪಿ ಸಬ್ ಜೈಲ್ ನಲ್ಲಿದ್ದ ವಿಚಾರಣಾಧೀನ ಖೈದಿ ನೇಣಿಗೆ ಶರಣು
ಉಡುಪಿ ಫೆಬ್ರವರಿ 3: ಉಡುಪಿ ಸಬ್ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆಕೊಂಡಿರುವ ಘಟನೆ ನಡೆದಿದೆ.ಅಮರ್ ನಾಥ್ (32) ನೇಣಿಗೆ ಶರಣಾದ ವಿಚಾರಣಾಧೀನ ಖೈದಿ ಎಂದು ಗುರುತಿಸಲಾಗಿದೆ. ಈತ ಉಡುಪಿಯ ಕಿದಿಯೂರು ಗ್ರಾಮದ ನಿವಾಸಿಯಾಗಿದ್ದು, ಅತ್ಯಾಚಾರ ಮತ್ತು ಜಾತಿ ನಿಂದನೆ ಪ್ರಕರಣ ದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2018 ನವೆಂಬರ್ ರಿಂದ ವಿಚಾರಣಾಧೀನ ಕೈದಿಯಾಗಿ ಉಡುಪಿ ಸಬ್ ಜೈಲ್ ನಲ್ಲಿದ್ದು, ಇಂದು ಕಾರಾಗೃಹದ ವೀಡಿಯೋ ಕಾನ್ಫರೆನ್ಸ್ ಹಾಲ್ ನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನಪ್ಪಿದ್ದಾನೆ.
You must be logged in to post a comment Login