Connect with us

    UDUPI

    ಕಾರ್ಕಳದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಕಾರ್ಕಳದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಉಡುಪಿ,ನವೆಂಬರ್ 05 :ಕಾರ್ಕಳ ತಾಲೂಕಿನ ಬಂಗ್ಲಗುಡ್ಡೆ ಜಂಕ್ಷನ್ ಬಳಿ ಮುಸ್ಲೀಂ ಯುವಕನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮುಸ್ಲಿಂ ಸಮುದಾಯ ಇಂದು ಕಾರ್ಕಳ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

    ಬಂಗ್ಲಗುಡ್ಡೆ ಜಂಕ್ಷನ್ ಬಳಿ ಮೌಸಿನ್ ಎಂಬ ಯುವಕನ ಮೇಲೆ ಹಿಂದೂ ಪರ ಸಂಘಟನೆಯವರು ಹಲ್ಲೆ ನಡೆಸಿದ್ದು, ಹಲ್ಲೆಕೋರರನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

    ಗುರುವಾರ ರಾತ್ರಿ ಕಾರ್ಕಳ ತಾಲೂಕಿನ ಬಂಗ್ಲಗುಡ್ಡೆ ಜಂಕ್ಷನ್ ಬಳಿ ಬಾವುಟ ತೆರವುಗೊಳಿಸಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply