UDUPI
ಕಾರ್ಕಳದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕಾರ್ಕಳದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಉಡುಪಿ,ನವೆಂಬರ್ 05 :ಕಾರ್ಕಳ ತಾಲೂಕಿನ ಬಂಗ್ಲಗುಡ್ಡೆ ಜಂಕ್ಷನ್ ಬಳಿ ಮುಸ್ಲೀಂ ಯುವಕನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮುಸ್ಲಿಂ ಸಮುದಾಯ ಇಂದು ಕಾರ್ಕಳ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಬಂಗ್ಲಗುಡ್ಡೆ ಜಂಕ್ಷನ್ ಬಳಿ ಮೌಸಿನ್ ಎಂಬ ಯುವಕನ ಮೇಲೆ ಹಿಂದೂ ಪರ ಸಂಘಟನೆಯವರು ಹಲ್ಲೆ ನಡೆಸಿದ್ದು, ಹಲ್ಲೆಕೋರರನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಗುರುವಾರ ರಾತ್ರಿ ಕಾರ್ಕಳ ತಾಲೂಕಿನ ಬಂಗ್ಲಗುಡ್ಡೆ ಜಂಕ್ಷನ್ ಬಳಿ ಬಾವುಟ ತೆರವುಗೊಳಿಸಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.
Facebook Comments
You may like
-
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
-
ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ
-
ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಮೇಲೆ ಹಲ್ಲೆ – ಮಾಯಾ ಗ್ಯಾಂಗ್ ನ ಸದಸ್ಯರ ಆರೆಸ್ಟ್
-
ಪಾಕ್ ಪರ ಘೋಷಣೆ ನೈಜ ಆರೋಪಿಗಳಾದ ಸಂಘಪರಿವಾರದವರನ್ನು ಬಂಧಿಸದಿದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಮಾರ್ಚ್ : ಎಸ್ಡಿಪಿಐ
-
ಪಾಕ್ ಪರ ಘೋಷಣೆ ನೈಜ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ ಡಿಪಿಐ ನಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ
-
ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿರುವುದನ್ನು ಪ್ರಶ್ನಿಸಿದ ದಂಪತಿಗೆ ಮಾರಣಾಂತಿಕ ಹಲ್ಲೆ
You must be logged in to post a comment Login