Connect with us

    DAKSHINA KANNADA

    ಪುತ್ತೂರು: ಹೃದಯಾಘಾತದಿಂದ ಯುವಕ ಸಾವು..!

    ಪುತ್ತೂರು, ಜುಲೈ 12: ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.

    ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply