Connect with us

    DAKSHINA KANNADA

    ಪುತ್ತೂರು : ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ..!

    ಪುತ್ತೂರು : ಮತದಾನದ ವೇಳೆ ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿಮಲೆ ಮತಗಟ್ಟೆ ಬಳಿ ಈ ಘಟನೆ ನಡೆದಿದೆ.

     

    ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply