Connect with us

    DAKSHINA KANNADA

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಚುನಾವಣೆ ಫಲಿತಾಂಶ

    ಪುತ್ತೂರು ಡಿಸೆಂಬರ್ 05 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಮುಂದಿನ 3 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿ ಆಯ್ಕೆಯಾಗಿದೆ. ಸೋಮವಾರ ಪುತ್ತೂರು ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಉಪ್ಪಿನಂಡಿಯ ಪ್ರಜಾವಾಣಿ ವರದಿಗಾರ ಸಿದ್ಧಿಕ್ ನೀರಾಜೆ ಅವಿರೋಧ ಆಯ್ಕೆಯಾಗಿದ್ದಾರೆ.


    ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ವಿಜಯವಾಣಿ ಮತ್ತು ಪ್ರಜಾವಾಣಿ ವರದಿಗಾರ ಶಶಿಧರ ರೈ ಕುತ್ಯಾಳ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುತ್ತೂರು ಉದಯವಾಣಿ ವರದಿಗಾರ ಕಿರಣ್ ಪ್ರಸಾದ್ ಕುಂಡಡ್ಕ ಹಾಗೂ ಉಪ್ಪಿನಂಗಡಿ ಉದಯವಾಣಿ ವರದಿಗಾರ ಎಂ.ಎಸ್. ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಕೋಶಾಧಿಕಾರಿಯಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿ ಪುತ್ತೂರು ವರದಿಗಾರ ಸಂಶುದ್ದೀನ್ ಸಂಪ್ಯ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ನ್ಯೂಸ್-18 ಪುತ್ತೂರು ವರದಿಗಾರ ಅಜಿತ್ ಕುಮಾರ್ ಹಾಗೂ ಜಯಕಿರಣ ಉಪ್ಪಿನಂಗಡಿ ವರದಿಗಾರ

    Share Information
    Advertisement
    Click to comment

    You must be logged in to post a comment Login

    Leave a Reply