Connect with us

    PUTTUR

    ಬ್ಯಾಂಕಿಂಗ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

    ಬ್ಯಾಂಕಿಂಗ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

    ಪುತ್ತೂರು ಅಕ್ಟೋಬರ್ 23: ಭವಿಷ್ಯದ ಬಗ್ಗೆ ಹತ್ತಾರು ಕನಸುಗಳನ್ನು ಹೊತ್ತಿದ್ದ ಯುವಕನೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೊಳುವಾರಿನ ನಿವಾಸಿ ಸುದೇಶ್ ಕೆ.ಪಿ ಆತ್ಮಹತ್ಯೆಗೆ ಶರಣಾದ ಯುವಕ ಪುತ್ತೂರಿನಲ್ಲಿ ಬ್ಯಾಂಕಿಂಗ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಸುದೇಶ್ ಇಂದು ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply