Connect with us

    LATEST NEWS

    ಉಡುಪಿ ಮಠಕ್ಕೆ ಭೇಟಿ ನೀಡಿದ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್

    ಉಡುಪಿ ಮಠಕ್ಕೆ ಭೇಟಿ ನೀಡಿದ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್

    ಉಡುಪಿ ಎಪ್ರಿಲ್ 23: ಉಡುಪಿ ಶ್ರೀ ಕೃಷ್ಣಮಠಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಕಡೆಗೋಲು ಕೃಷ್ಣನ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧಿಪತಿ ಪಲಿಮಾರು ಶ್ರೀಗಳು ಉಪಸ್ಥಿತರಿದ್ದರು. ಮುಖ್ಯಪ್ರಾಣ ದೇವರ ದರ್ಶನ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪರ್ಯಾಯ ಪಲಿಮಾರುಶ್ರೀಗಳುಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply