Connect with us

LATEST NEWS

ರಾಮನಗರ – ಭೀಕರ ರಸ್ತೆ ಅಪಘಾತ ಉಡುಪಿ ಮೂಲದ ಮೂವರ ದುರ್ಮರಣ

ರಾಮನಗರ ಮೇ 07: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ನಡೆದಿದೆ.


ಮೃತರನ್ನು ಉಡುಪಿ ಜಿಲ್ಲೆಯ ಅಕ್ಷತಾ, ಅವರ ಆರು ತಿಂಗಳ‌ ಮಗು ಸುಮಂತ್ ಹಾಗೂ ಕಾರ್ ಚಾಲಕ ಉಮೇಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರಗಾಯಗಳಾಗಿದ್ದು, ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದ ತೀವೃತೆಗೆ ಮಗುವಿನ ದೇಹ ಛಿದ್ರವಾಗಿದ್ದು, ಅಪಘಾತದ ತೀವೃತೆ ತಿಳಿಸುತ್ತಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *