Connect with us

    LATEST NEWS

    ರಾಮನಗರ – ಭೀಕರ ರಸ್ತೆ ಅಪಘಾತ ಉಡುಪಿ ಮೂಲದ ಮೂವರ ದುರ್ಮರಣ

    ರಾಮನಗರ ಮೇ 07: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ನಡೆದಿದೆ.


    ಮೃತರನ್ನು ಉಡುಪಿ ಜಿಲ್ಲೆಯ ಅಕ್ಷತಾ, ಅವರ ಆರು ತಿಂಗಳ‌ ಮಗು ಸುಮಂತ್ ಹಾಗೂ ಕಾರ್ ಚಾಲಕ ಉಮೇಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರಗಾಯಗಳಾಗಿದ್ದು, ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದ ತೀವೃತೆಗೆ ಮಗುವಿನ ದೇಹ ಛಿದ್ರವಾಗಿದ್ದು, ಅಪಘಾತದ ತೀವೃತೆ ತಿಳಿಸುತ್ತಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply