Connect with us

    LATEST NEWS

    ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ. ಆರ್ ನೇಮಕ

    ಮಂಗಳೂರು ಅಕ್ಟೋಬರ್ 31: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.


    ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ ಡಾ.ಕುಮಾರ್ ಅವರಿಂದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply