Connect with us

    LATEST NEWS

    ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ – ಜಿಲ್ಲಾಧಿಕಾರಿ

    ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ತನಕದ ಶಿಕ್ಷಣ ಸಂಸ್ಥೆಗಳಿಗೆ ಜುಲೈ 18 ಗುರುವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

    ಮಂಗಳೂರು,ಉಳ್ಳಾಲ, ಮೂಡಬಿದ್ರೆ,ಮೂಲ್ಕಿ ತಾಲೂಕುಗಳ ಶಾಲಾ‌ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ. ಎಂದಿನಂತೆ ತರಗತಿಗಳು ನಡೆಯಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply