Connect with us

    BANTWAL

    ಬಕ್ರೀದ್ ಹಿನ್ನಲೆ ಅಕ್ರಮ ಗೋ ಸಾಗಾಟ ಮತ್ತು ಹತ್ಯೆ ತಡೆಗಟ್ಟುವಂತೆ ವಿಶ್ವ ಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಮನವಿ

    ಬಂಟ್ವಾಳ, ಜೂನ್ 27: ಬಕ್ರೀದ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಗೋ ಸಾಗಾಟ ಮತ್ತು ಹತ್ಯೆ ತಡೆಗಟ್ಟುವಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬಂಟ್ವಾಳ ನಗರ ಠಾಣೆಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಮನವಿ ಸಲ್ಲಿಸಿದ್ದಾರೆ.

    ಈ ಸಂದರ್ಭದಲ್ಲಿ ಭಜರಂಗದಳ ಪುತ್ತೂರು ಜಿಲ್ಲಾ ಸಹಸಂಚಾಲಕರಾದ ಗುರುರಾಜ್ ಬಂಟ್ವಾಳ ಪ್ರಸಾದ್ ಕುಮಾರ್ ರೈ, ಶಿವಪ್ರಸಾದ್ ತುಂಬೆ, ದೀಪಕ್ ಆಜೆಕಲ, ಪ್ರಸಾದ್ ಶಿವಾಜಿನಗರ, ಸಂದೇಶ್ ಕಾಡಬೆಟ್ಟು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply