Connect with us

    LATEST NEWS

    ಮತ ಎಣಿಕೆಗೆ ಕ್ಷಣಗಣನೆ – ಶಾಲೆಯ ಆವರಣದಲಿ ಬೀಗಿ ಪೊಲೀಸ್ ಬಂದೋಬಸ್ತ್

    ಮತ ಎಣಿಕೆಗೆ ಕ್ಷಣಗಣನೆ – ಶಾಲೆಯ ಆವರಣದಲಿ ಬೀಗಿ ಪೊಲೀಸ್ ಬಂದೋಬಸ್ತ್

    ಮಂಗಳೂರು ಮೇ 15 : ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಮಂಗಳೂರು ಹೊರವಲಯದ ಮಹಾತ್ಮಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆ ಹಾಗು ಪದವಿ ಪೂರ್ವ ಕಾಲೇಜಿ ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು , ಬೆಳಿಗ್ಗೆಯಿಂದಲೇ ಕಾರ್ಯಕರ್ತರು, ರಾಜಕೀಯ ಮುಖಂಡರು ಮತ ಎಣಿಕೆ ಕಾರ್ಯ ನಡೆಯುತ್ತಿರುವ ಶಾಲೆಯ ಆವರಣದಲ್ಲಿ ಬೀಡು ಬಿಟ್ಟಿದ್ದಾರೆ.

    ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಕಲ್ಪಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 58 ಅಭ್ಯರ್ಥಿ ಭವಿಷ್ಯ ಇಂದು ನಿರ್ಧಾರ ವಾಗಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply