Connect with us

BANTWAL

ಮುತ್ತೂರು ನೆಟ್ಟಿಲ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ

Share Information

ಬಂಟ್ವಾಳ ಎಪ್ರಿಲ್ 28 : ಕಾಂತಾರ ಸಿನೆಮಾ ಮೂಲಕ ಅಂತಾರಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ ಬಂಟ್ವಾಳ ಸಮೀಪದ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು.


ಕಾಂತಾರ 2 ಸಿನೆಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ದೈವದ ಆಶೀರ್ವಾದ ಪಡೆಯಲು ಬಂದಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್, ಮಂಗಳೂರು ಉತ್ತರ ಅಭ್ಯರ್ಥಿ ಭರತ್ ಶೆಟ್ಟಿ, ಸುಬ್ರಯ ಮಾರ್ಲ, ಕೃಷ್ಣರಾಜ್ ಮಾರ್ಲ, ಪವನ್ ಕುಮಾರ್ ಶೆಟ್ಟಿ, ರಿತೇಶ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.


Share Information
Advertisement
Click to comment

You must be logged in to post a comment Login

Leave a Reply