Connect with us

    LATEST NEWS

    ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ‌ ನಟ‌ ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ

    ಉಡುಪಿ ಜುಲೈ 03: ಕನ್ನಡದ ಖ್ಯಾತ ನಟ‌ ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ‌ ಭೇಟಿ ನೀಡಿದ್ದಾರೆ.


    ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ ಪಡೆದರು. ಈ ಹಿಂದೆಯೂ ಖ್ಯಾತ ನಟ ರಕ್ಷಿತ್ ಶೆಟ್ಟಿ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಸೇರಿದಂತೆ ಹಲವು ಸೆಲೆಬ್ರೆಟಿಗಳು ಈ ಕ್ಷೇತ್ರಕ್ಕೆ ಆಗಮಿಸಿ ಹರಕೆ ಸಲ್ಲಿಸಿದ್ದಾರೆ. ಇಲ್ಲಿರುವ ಕೊರಗಜ್ಜನ ಸನ್ನಿಧಿಗೆ ಬಂದು ಹರಕೆ ಹೇಳಿದ್ರೆ ಯಶಸ್ಸು ಸಿಗುತ್ತೆ ಅನ್ನುವ ನಂಬಿಕೆ ಇದೆ.

     

    Share Information
    Advertisement
    Click to comment

    You must be logged in to post a comment Login

    Leave a Reply