LATEST NEWS
ಪಡುಬಿದ್ರೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ
ಪಡುಬಿದ್ರೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ
ಉಡುಪಿ ಮಾರ್ಚ್ 1: ಹಳೆ ವೈಷಮ್ಯದ ಹಿನ್ನಲೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಮೃತನನ್ನು ಕಾಂಜರಕಟ್ಟೆ ನಿವಾಸಿ ರೌಡಿ ನವೀನ್ ಡಿಸೋಜಾ ಎಂದು ಗುರುತಿಸಲಾಗಿದೆ. ಪಡುಬಿದ್ರೆ ಸಮೀಪದ ಇನ್ನಾ ದಲ್ಲಿ ಈ ಘಟನೆ ನಡೆದಿದ್ದು , ,ಸಮೀಪದ ಗ್ಲೋರಿಯಾ ಬಾರ್ ನ ಹೊರಗೆ ಕೊಲೆ ಶಿಪ್ಟ ಕಾರ್ ನಿಂದ ಬಂದ ಹಂತಕುರು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದಾರೆ, ದುಷ್ಕರ್ಮಿಗಳ ದಾಳಿಗೆ ತುತ್ತಾದ ನವೀನ್ ಡಿಸೋಜಾ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸ್ಥಳಕ್ಕೆ ಜಿಲ್ಲಾ ಎಸ್ ಪಿ ಲಕ್ಷ್ಮಣ ನಿಬಂರ್ಗಿ ಭೇಟಿ ನೀಡಿದ್ದಾರೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
You must be logged in to post a comment Login