LATEST NEWS
RSS ಶರತ್ ಮಡಿವಾಳ ಹತ್ಯೆ ಪ್ರಕರಣ ಮತ್ತೆ ಮೂವರ ಬಂಧನ.
ಮಂಗಳೂರು ಅಗಸ್ಟ್ 16 : ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂರು ಮಂದಿ ಆರೋಪಿಗಳನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ರಿಯಾಜ್ ಪರಂಕಿ, ಸಿದ್ದಿಕ್ ನೆಲ್ಯಾಡಿ ಹಾಗೂ ಕಲೀಂ ಎಂದು ಗುರುತಿಸಲಾಗಿದೆ .
ರಿಯಾಜ್ ಪರಂಗಿ ಹಾಗೂ ಸಿದ್ದಿಕ್ ನೆಲ್ಯಾಡಿ ಬೆಳ್ತಂಗಡಿಯವರಾಗಿದ್ದು ಕಾಮರಾಜ ನಗರದ ನಿವಾಸಿ ಎಂದು ಹೇಳಲಾಗಿದೆ .ಈ ಮೂರು ಮಂದಿ ಆರೋಪಿಗಳು ಶರತ್ ಮಡಿವಾಳ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದ ಆರೋಪಿ ಗಳಿಗೆ ಪರಾರಿಯಾಗಲು ಹಾಗೂ ಅಡಗಿ ಕುಳಿತು ಕೊಳ್ಳಲು ಸಹಾಯ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ .
ಕೃತ್ಯ ಎಸಗಿದ ಇಬ್ಬರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದು ಅವರ ಬಂಧನಕ್ಕೂ ಪೊಲೀಸರು ತಂತ್ರಗಾರಿಕೆ ರೂಪಿಸಿದ್ದಾರೆ .ಈ ನಡುವೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಯು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ.
Facebook Comments
You may like
ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನ ಎಗರಿಸಿದ ಕಳ್ಳ..ಅಟ್ಟಿಸಿಕೊಂಡು ಹೋಗಿ ಹಿಡಿದ ಜ್ಯುವೆಲ್ಲರಿ ಶಾಪ್ ಮಾಲಕ
ಪುತ್ತೂರು ಮಹಿಳಾ ಎಸ್ ಐ ಮೇಲೆ ಹಲ್ಲೆ – ಸಹೋದರಿಯರ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ 61 ಲಕ್ಷ ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ವಶಕ್ಕೆ
ಬೆಂಗಳೂರು ನಂತರ ಮಂಗಳೂರಿಗೆ ಕಾಲಿಟ್ಟ ಎಟಿಎಂ ಸ್ಕಿಮ್ಮಿಂಗ್ – ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಚಹಾ ಕುಡಿಯಲು ಬಂದು ಹೊಟೇಲ್ ನಲ್ಲಿ ಶೂಟೌಟ್..ಇಬ್ಬರ ಬಂಧನ
ಅಕ್ರಮ ಗೋಸಾಗಾಟಕ್ಕೆ ಯತ್ನ ಇಬ್ಬರು ಆರೋಪಿಗಳ ಬಂಧನ
You must be logged in to post a comment Login