MANGALORE
ವಿಜಯ ದಶಮಿ ಪ್ರಯುಕ್ತ RSS ಪಥ ಸಂಚಲನ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಸೆಪ್ಟೆಂಬರ್ 30: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ನಗರದಲ್ಲಿ ಪಥ ಸಂಚಲನ ನಡೆಸಿದರು. ವಿಜಯ ದಶಮಿ ಪ್ರಯುಕ್ತ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿದ ಆರ್ ಎಸ್ ಎಸ್ ನ ನೂರಾರು ಗಣವೇಷಧಾರಿಗಳು ನಗರದ ಬೀದಿಗಳಲ್ಲಿ ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿದರು.
ನಗರದ ಕೇಂದ್ರ ಮೈದಾನಲ್ಲಿ ಸಮಾವೇಶಗೊಂಡ ಗಣವೇಷಧಾರಿಗಳ ಪಥಸಂಚಲನ ಅಲ್ಲಿಂದ ಬಂದರು ಪ್ರದೇಶ, ರಥಬೀದಿ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಕೆಂದ್ರ ಮೈದಾನಿನಲ್ಲಿ ಸಮಾಪನಗೊಂಡಿತು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login