Connect with us

LATEST NEWS

ಸರ್ದಾರ್ ವಲ್ಲಭ ಭಾಯಿ ಪಟೇಲ್ ಜಯಂತಿ ಏಕತಾ ಓಟ

ಸರ್ದಾರ್ ವಲ್ಲಭ ಭಾಯಿ ಪಟೇಲ್ ಜಯಂತಿ ಏಕತಾ ಓಟ

ಪುತ್ತೂರು ಅಕ್ಟೋಬರ್ 31: ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ ಅಂಗವಾಗಿ ನಡೆಯುವ ರಾಷ್ಟ್ರೀಯ ಏಕತಾ ಓಟವನ್ನು ಪುತ್ತೂರಿನಲ್ಲೂ ಆಯೋಜಿಸಲಾಗಿತ್ತು.

ಪುತ್ತೂರು ಅಂಜನೇಯ ಮಂತ್ರಾಲಯದಿಂದ ದರ್ಬೆ ವೃತ್ತದ ವರೆಗೆ ಸಾಗಿದ‌ ಈ ಓಟದಲ್ಲಿ ನೂರಾರು ಜನ ಪಾಲ್ಗೊಂಡಿದ್ದರು. ಪುತ್ತೂರು ಶಾಸಕ ಸಂಜೀವ ಮಠಂದೂರು ಓಟಕ್ಕೆ ಚಾಲನೆಯನ್ನು ನೀಡಿದರು.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *