Connect with us

    LATEST NEWS

    ಸರ್ದಾರ್ ವಲ್ಲಭ ಭಾಯಿ ಪಟೇಲ್ ಜಯಂತಿ ಏಕತಾ ಓಟ

    ಸರ್ದಾರ್ ವಲ್ಲಭ ಭಾಯಿ ಪಟೇಲ್ ಜಯಂತಿ ಏಕತಾ ಓಟ

    ಪುತ್ತೂರು ಅಕ್ಟೋಬರ್ 31: ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ ಅಂಗವಾಗಿ ನಡೆಯುವ ರಾಷ್ಟ್ರೀಯ ಏಕತಾ ಓಟವನ್ನು ಪುತ್ತೂರಿನಲ್ಲೂ ಆಯೋಜಿಸಲಾಗಿತ್ತು.

    ಪುತ್ತೂರು ಅಂಜನೇಯ ಮಂತ್ರಾಲಯದಿಂದ ದರ್ಬೆ ವೃತ್ತದ ವರೆಗೆ ಸಾಗಿದ‌ ಈ ಓಟದಲ್ಲಿ ನೂರಾರು ಜನ ಪಾಲ್ಗೊಂಡಿದ್ದರು. ಪುತ್ತೂರು ಶಾಸಕ ಸಂಜೀವ ಮಠಂದೂರು ಓಟಕ್ಕೆ ಚಾಲನೆಯನ್ನು ನೀಡಿದರು.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply