Connect with us

LATEST NEWS

ಕಾಶೀಮಠಾಧೀಶ ಸಂಯಮೀಂದ್ರ ತೀರ್ಥರ ಚಾತುರ್ಮಾಸ್ಯ ವ್ರತ ಪ್ರಾರಂಭ

ಕಾಶೀಮಠಾಧೀಶ ಸಂಯಮೀಂದ್ರ ತೀರ್ಥರ ಚಾತುರ್ಮಾಸ್ಯ ವ್ರತ ಪ್ರಾರಂಭ

ಮಂಗಳೂರು ಅಗಸ್ಟ್ 3: ಕಾಶೀಮಠಾಧೀಶ ಸಂಯಮೀಂದ್ರ ತೀರ್ಥರ ಚಾತುರ್ಮಾಸ್ಯ ವ್ರತ ತಿರುಮಲ ಶ್ರೀ ಕಾಶೀಮಠದಲ್ಲಿ ಪ್ರಾರಂಭವಾಯಿತು.

ಗೌಡ ಸಾರಸ್ವತ ಸಮಾಜದ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ತಿರುಪತಿಯ ತಿರುಮಲ ಬೆಟ್ಟದಲ್ಲಿರುವ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠದಲ್ಲಿ ಗುರುವಾರದಂದು ಮೃತಿಕಾ ಪೂಜೆಯೊಂದಿಗೆ ಪ್ರಾರಂಭವಾಯಿತು.

ಪ್ರಾತಃ ಕಾಲ ಶ್ರೀ ಸಂಸ್ಥಾನದ ಶ್ರೀದೇವರುಗಳ ಬಿಂಬಗಳಿಗೆ ಪಂಚಾಮೃತ , ಗಂಗಾಭಿಷೇಕ , ಲಘು ವಿಷ್ಣು ಅಭಿಷೇಕ , ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳು ಶ್ರೀಗಳವರ ದಿವ್ಯ ಹಸ್ತಗಳಿಂದ ನೆರವೇರಿದವು, ಬಳಿಕ ನೆರೆದ ಸಮಾಜ ಬಾಂಧವರಿಗೆ ತಪ್ತ ಮುಧ್ರಧಾರಣೆ ನಡೆಯಿತು . ಸಾಯಂಕಾಲ ಮ್ರಿತಿಕಾ ಪೂಜೆಯ ಬಳಿಕ ಸಭಾ ಕಾರ್ಯಕ್ರಮ ಜರುಗಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *