DAKSHINA KANNADA
ಕೋಳಿ ತ್ಯಾಜ್ಯದ ಗುಂಡಿ ಮುಚ್ಚುವ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು
ಪುತ್ತೂರು ಮಾರ್ಚ್ 4: ಕೋಳಿ ತ್ಯಾಜ್ಯದ ಗುಂಡಿ ಮುಚ್ಚುವ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನಪ್ಪಿರುವ ಘಟನ ಪುತ್ತೂರಿನ ಆರ್ಲಪದವು ಎಂಬಲ್ಲಿ ನಡೆದಿದೆ.
ಮೃತರನ್ನು ಪಾರ್ಕಳ ಕಾಲನಿ ನಿವಾಸಿಗಳಾದ ರವಿ ಮತ್ತು ಬಾಬು ಎಂದು ಗುರುತಿಸಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಎಂಬಲ್ಲಿ ಕೋಳಿ ತ್ಯಾಜ್ಯದ ಗುಂಡಿಯನ್ನು ಮುಚ್ಚುವ ವೇಳೆ ಮಣ್ಣು ಕುಸಿದಿದ್ದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಣ್ಣಿನಡಿ ಸಿಲುಕಿಕೊಂಡು ಸಾವನಪ್ಪಿದ್ದಾರೆ.
You must be logged in to post a comment Login