Connect with us

    LATEST NEWS

    ಭಾರೀ ಮಳೆ ಹಿನ್ನಲೆ – ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ ಶಾಲೆ ರಜೆ

    ಮಂಗಳೂರು/ಉಡುಪಿ ಜುಲೈ 31: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.


    ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಹಲವು ತಗ್ಗು ಪ್ರದೇಶಗಳು ನೀರು ತುಂಬಿ ಪ್ರವಾಹ ಪರಿಸ್ಥಿತಿ ಬಂದಿದೆ. ಈ ಹಿನ್ನಲೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಅಗಸ್ಟ್ 1 ರಂದು ಎಲ್ಲಾಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply