Connect with us

    DAKSHINA KANNADA

    ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ – ಸವಾರ ಗಂಭೀರ ಗಾಯ

    ವಿಟ್ಲ, ಅಗಸ್ಟ್ 12:ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಚನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.


    ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply