Connect with us

LATEST NEWS

ಕುಂದಾಪುರ – ಪಿಯುಸಿ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡ ಯುವತಿ ಆತ್ಮಹತ್ಯೆ

ಕುಂದಾಪು ಜುಲೈ 1: ದ್ವಿತೀಯ ಪಿಯುಸಿಯ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲುಂಜೆ ಎಂಬಲ್ಲಿ ನಡೆದಿದೆ.


ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಮಾನಸ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ. ಮಾನಸ ಕುಲಾಲ್ ಕುಟುಂಬ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದು, ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಮಾನಸ ಬಳಿಕ ಪೂರಕ ಪರೀಕ್ಷೆ ಬರೆದಿದ್ದಳು, ಆದರೆ ಅದರಲ್ಲೂ ಅನುತ್ತೀರ್ಣಗೊಂಡ ಕಾರಣ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣಿಗೆ ಶರಣಾಗಿದ್ದಾಳೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *