Connect with us

LATEST NEWS

ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ

ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ

ಮಂಗಳೂರು ಸೆಪ್ಟೆಂಬರ್ 29: ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ನಿವೃತ್ತ ಯೋಧರ ಮನೆಗೆ ತೆರಳಿ ಯೋಧರನ್ನು ಗೌರವಿಸಲಾಯಿತು.

ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಭಾರತೀಯ ಫಿರಂಗಿದಳದಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಕ್ಯಾಪ್ಟನ್ ದೀಪಕ್ ಅಡ್ಯಂತಾಯ ಮತ್ತು ಭಾರತೀಯ ವಾಯು ಸೇನೆಯ ನಿವೃತ್ತ ಯೋಧ ಸಾರ್ಜೆಂಟ್ ಭಗವಾನ್ ದಾಸ್ ಅವರನ್ನು ಶಾಲು ಹೊದಿಸಿ, ಫಲ ಪುಷ್ಪಗಳನ್ನು ನೀಡಿ ಗೌರವಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *