Connect with us

DAKSHINA KANNADA

ಹಿಂದೂ ಕಾರ್ಯಕರ್ತನ ಕೊಲೆಯ ಆರೋಪಿಗಳ ತಕ್ಷಣ ಬಂಧಿಸಿ – ಮಾಜಿ ಶಾಸಕಿ ಶಕುಂತಲಾ ಶೆಟ್ಟಿ

ಪುತ್ತೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯ ಆರೋಪಿಗಳನ್ನು ಪೋಲೀಸರು ತಕ್ಷಣವೇ ಬಂಧಿಸಬೇಕೆಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಆಗ್ರಹಿಸಿದ್ದಾರೆ.


ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ರಾಜ್ಯದಲ್ಲಿ ಕೊಲೆ, ಅತ್ಯಾಚಾರ ಮೊದಲಾದ ಘಟನೆಗಳು ಹೆಚ್ಚಾಗುತ್ತಿದ್ದು, ಇದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದ ಅವರು ರಾಜ್ಯ ಸರಕಾರ ಇಂಥ ಘಟನೆಗಳನ್ನು ಮಟ್ಟ ಹಾಕುವ ಕೆಲಸ ಮಾಡಬೇಕು ಎಂದ ಅವರು ರಾಜ್ಯದ ಗೃಹಸಚಿವ ಅರಗ ಜ್ಞಾನೇಂದ್ರ ರ ಜಿಲ್ಲೆಯಲ್ಲೇ ನಡೆಯಬಾರದಿತ್ತು ಎಂದ ಅವರು ಪೋಲೀಸರು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *