Connect with us

    LATEST NEWS

    ಒಂದೆರಡು ದಿನಗಳ ಒಳಗಾಗಿ ಶಿರಾಢಿ ಘಾಟ್ ನಲ್ಲಿ ಪ್ರಯಾಣಿಕ ವಾಹನಗಳಿಗೆ ಅನುಮತಿ  – ಯು.ಟಿ ಖಾದರ್

    ಒಂದೆರಡು ದಿನಗಳ ಒಳಗಾಗಿ ಶಿರಾಢಿ ಘಾಟ್ ನಲ್ಲಿ ಪ್ರಯಾಣಿಕ ವಾಹನಗಳಿಗೆ ಅನುಮತಿ  – ಯು.ಟಿ ಖಾದರ್

    ಮಂಗಳೂರು ಸೆಪ್ಟೆಂಬರ್ 27: ಇಂದು ಜಿಲ್ಲಾಧಿಕಾರಿಗಳ ಕಛೇರಿ ಯಲ್ಲಿ  ನಡೆದ ಸಭೆಯಲ್ಲಿ ಒಂದೆರಡು ದಿನಗಳ ಒಳಗಾಗಿ ಶಿರಾಡಿ ಘಾಟಿ ಮಾರ್ಗವಾಗಿ ಪ್ರಯಾಣಕ್ಕೆ ಪ್ರಯಾಣಿಕ ವಾಹನಗಳಿಗೆ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ತಿಳಿಸಿದ್ದಾರೆ.

    ದ. ಕ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು ಹಾಸನ ಜಿಲ್ಲೆಯ ಜಿಲ್ಲಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯವಾದ ಕ್ರಮಗಳನ್ನು ಕೈಗೊಂಡು ಜನಪರ ನಿರ್ಣಯ ಕೈಗೊಳ್ಳಲು ಹೇಳಿದರು.

    ಇದೇ ರೀತಿ ಸುಳ್ಯ ಸಂಪಾಜೆ ರಸ್ತೆ ನಿರ್ಮಾಣ ಮುಂದಿನ 15 ದಿನಗಳೂಳಗಾಗಿ ಮುಗಿಸಲು ಕಾಮಗಾರಿ ಯನ್ನ ನಡೆಸಲು ಅಗತ್ಯವಾದ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply