Connect with us

    JYOTHISHYA

    ನವರಾತ್ರಿಯ ಮೂರನೇ ದಿನ ಶುಕ್ರ ನಕ್ಷತ್ರ ಪರಿವರ್ತನೆ: ಈ 3 ರಾಶಿಯವರಿಗೆ ಶುಕ್ರ ದೆಸೆ, ಪ್ರತಿ ಕೆಲಸದಲ್ಲೂ ಯಶಸ್ಸು ನಿಮ್ಮದೇ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ
    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ✨ ಶುಕ್ರ ನಕ್ಷತ್ರ ಬದಲಾವಣೆ ✨
    ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ತಾಯಿಯನ್ನು ಪೂಜಿಸಲಾಗುತ್ತದೆ. ಈ ದಿನ ಅಕ್ಟೋಬರ್ 05ರಂದು ಶುಕ್ರ ವಿಶಾಖ ನಕ್ಷತ್ರಕ್ಕೆ ಪದಾರ್ಪಣೆ ಮಾಡಲಿದ್ದಾನೆ.

    ✨ ಶುಕ್ರ ದೆಸೆ ✨
    ವಿಶಾಖ ನಕ್ಷತ್ರಕ್ಕೆ ಶುಕ್ರನ ಪ್ರವೇಶದೊಂದಿಗೆ ಕೆಲವು ರಾಶಿಯವರ ಜೀವನದಲ್ಲಿ ಶುಕ್ರ ದೆಸೆ ಆರಂಭವಾಗಲಿದೆ. ಶುಕ್ರನ ದಯೆಯಿಂದ 5 ರಾಶಿಯವರ ಬದುಕಿನಲ್ಲಿ ಪರ್ವ ಕಾಲ ಎಂತಲೇ ಹೇಳಲಾಗುತ್ತಿದೆ
    .
    ✨ ವೃಷಭ ರಾಶಿ ✨
    ಶುಕ್ರ ದೆಸೆಯಿಂದ ಈ ರಾಶಿಯವರಿಗೆ ಹಣಕಾಸಿನ ಮೂಲಗಳು ಹೆಚ್ಚಾಗಿ ಭೌತಿಕ ಸುಖ ಹೆಚ್ಚಾಗಲಿದೆ. ಪ್ರೀತಿ-ಪ್ರೇಮದಲ್ಲಿ ಮೂಡಿದ್ದ ಬಿರುಕುಗಳು ಬಗೆಹರಿಯಲಿವೆ.

    ✨ ಕನ್ಯಾ ರಾಶಿ ✨
    ಶುಕ್ರನ ದಯೆಯಿಂದ ಕೈ ಹಾಕುವ ಪ್ರತಿ ಕೆಲಸದಲ್ಲೂ ವಿಜಯ ನಿಮ್ಮಾದಾಗಲಿದೆ. ಹೊಸ ವಾಹನ ಖರೀದಿ ಯೋಗವೂ ಇದೆ.

    ✨ ತುಲಾ ರಾಶಿ ✨
    ಜೀವನದಲ್ಲಿ ಪ್ರತಿ ಕ್ಷೇತ್ರದಲ್ಲೂ ಶುಭ ಸುದ್ದಿ ನಿಮ್ಮನ್ನು ಹರಸಿಬರಲಿದೆ. ಇಷ್ಟು ದಿನಗಳಿಂದ ನಿಮ್ಮ ಚಿಂತೆಗೆ ಕರಣವಾಗಿದ್ದ ಹಣಕಾಸಿನ ಸ್ಥಿತಿ ಸುಧಾರಿಸಿ ಮನಸ್ಸಿಗೆ ನೆಮ್ಮದಿ ನೀಡಲಿದ್ದಾನೆ ಶುಕ್ರ.

    ✨ ಕುಂಭ ರಾಶಿ ✨
    ಶುಕ್ರ ದೆಸೆಯಿಂದ ಕೌಟುಂಬಿಕ ಕಲಹಗಳು ಬಗೆಹರಿದು ದಾಂಪತ್ಯ ಜೀವನದಲ್ಲಿ ಸುಖವನ್ನು ಕಾಣುವಿರಿ. ದೀರ್ಘ ಕಾಲದ ನಿಮ್ಮ ಕನಸೊಂದು ನನಸಾಗಲಿದೆ.

    ✨ ಮೀನ ರಾಶಿ ✨
    ಶುಕ್ರನ ದಯೆಯಿಂದ ಆದಾಯದ ಮೂಲಗಳು ಹೆಚ್ಚಾಗಲಿವೆ. ಉದ್ಯೋಗಸ್ಥರಿಗೆ ಬಡ್ತಿ, ಸ್ವಂತ ವ್ಯವಹಾರ ಮಾಡುವವರಿಗೆ ಬಂಪರ್ ಲಾಭವಾಗಲಿದೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ.

    ✨ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ✨9535156490

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply