Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ – ವಿಶೇಷ ಪೂಜೆ

ಪುತ್ತೂರು ನವೆಂಬರ್ 19: ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.


ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಸ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕ ನೆರವೇರಿಸಿದ್ದಾರೆ. ಟಿ20 ತಂಡದ ಕಪ್ತಾನ್ ಆಗಿರುವ ಸೂರ್ಯ ಕುಮಾರ್ ಯಾದವ್ ಸೈಯದ್ ಮಸ್ತಾಕ್ ಅಲಿ ಟ್ರೋಫಿಯಿಂದ ಹೊರಗೆ ಬಂದಿದ್ದು, ತನ್ನ ಪರ್ಸನಲ್ ರೀಸನ್ ನಿಂದ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

Share Information

Continue Reading
Advertisement
Click to comment

Leave a Reply

Your email address will not be published. Required fields are marked *