Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ

    ಸುಬ್ರಹ್ಮಣ್ಯ ಡಿಸೆಂಬರ್ 27: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ ನೀಡಿ ದೇವರ ದರ್ಶನ ಪಡೆದರು.


    ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ನಂತರ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕಿರುಷಷ್ಠಿ ಸಭಾಭವನದಲ್ಲಿ ಸಂವಾದ ನಡೆಸಿದರು. ಆ ನಂತರ ಮಧ್ಯಾಹ್ನ ಮಹಾಪೂಜೆಯಲ್ಲಿ ಭಾಗವಹಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply