Connect with us

LATEST NEWS

ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕ ಸಾವು

ಮಂಗಳೂರು ಸೆಪ್ಟೆಂಬರ್ 01: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ ( 26) ಎಂದು ಗುರುತಿಸಲಾಗಿದೆ.


ಆಸಿದ್ ಅವರು ಕೂಲಿ ಕಾರ್ಮಿಕನಾಗಿದ್ದು, ವಾಮದಪದವು ಬಳಿ ಮಂಗಳವಾರ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಾವಿನ ಕಡಿತಕ್ಕೊಳಗಾಗಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರು ಉಸ್ಮಾನ್ ಅವರ ಮೂವರು ಪುತ್ರರಲ್ಲಿ ಕೊನೆಯವರಾಗಿದ್ದು, ಅವಿವಾಹಿತರಾಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *