Connect with us

    KARNATAKA

    ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು…!!

    ಮುದ್ದೇಬಿಹಾಳ ಅಕ್ಟೋಬರ್ 27: ವಿಷ ಪೂರಿತ ಹಾವು ಕಚ್ಚಿದ ಪರಿಣಾಮ ನಾಲ್ಕು ತಿಂಗಳ ಗರ್ಭೀಣಿ ಸಾವನಪ್ಪಿರುವ ಘಟನೆ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.


    ಮೃತರನ್ನು ನಿರ್ಮಲಾ ಯಲ್ಲಪ್ಪ ಚಲವಾದಿ (25) ಎಂದು ಗುರುತಿಸಲಾಗಿದೆ. ಇವರು ಅಕ್ಟೋಬರ್ 25 ರಂದು ನಸುಕಿನ ಜಾವ 3 ಗಂಟೆಗೆ ಮನೆಯಲ್ಲಿ ಮಲಗಿದ ಸಮಯದಲ್ಲಿ ಹಾವು ಕಚ್ಚಿತ್ತು. ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Share Information
    Advertisement
    Click to comment

    You must be logged in to post a comment Login

    Leave a Reply