Connect with us

    UDUPI

    ನಾಗನ ಮರಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಉರಗ ತಜ್ಞ

    ಉಡುಪಿ ಅಗಸ್ಟ್ 02: ಅಂಗಡಿಯೊಂದರ ಮೆಟ್ಡಿಲಿನಲ್ಲಿದ್ದ ನಾಗರಹಾವಿನ‌ ಮರಿಯನ್ನು ಉರಗ ತಜ್ಞ ಗುರುರಾಜ್ ಸನಿಲ್ ರಕ್ಷಣೆ ಮಾಡಿದ್ದಾರೆ. ಎರಡು ತಿಂಗಳ ಈ ಮರಿ ಅಂಗಡಿ ಮಳಿಗೆಯ ಮೆಟ್ಟಿಲೇರುತ್ತಿತ್ತು.

    ಈ ವೇಳೆ ಅಂಗಡಿಯವರು ನೋಡಿ ಗುರುರಾಜ್ ಸನಿಲ್ ಗೆ ಮಾಹಿತಿ‌ ನೀಡಿದ್ದಾರೆ.ತಕ್ಷಣ ಬಂದ ಅವರು ಮರಿಯನ್ನು ಹಿಡಿದು ಬಾಟಲಿಯಲ್ಲಿ ಸುರಕ್ಷಿತವಾಗಿ ಕಾಡಿಗೆ ಒಯ್ದು ಬಿಟ್ಟರು.


    ಇದೀಗ ನಾಗರಹಾವುಗಳ ಸಂತಾನೋತ್ಪತ್ತಿ ಅವಧಿಯಾಗಿದ್ದು ಅವು ಇಪ್ಪತ್ತಕ್ಕೂ ಹೆಚ್ಚು ಮೊಟ್ಟೆಗಳನ್ನಿಡುತ್ತವೆ.ಮರಿಗಳು ಎಲ್ಲೆಂದರಲ್ಲಿ ಓಡಾಡುವ ಅವಧಿ ಇದು.ಮೊಟ್ಟೆಯಿಂದ ಹೊರಬಂದ ಮರಿಗಳ ಪೈಕಿ ಕೆಲವು ಮರಿಗಳು ಮಾತ್ರ ಉಳಿಯುತ್ತವೆ ಇತ್ಯಾದಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply