Connect with us

DAKSHINA KANNADA

ಪುತ್ತೂರು : ತಂದೆಯನ್ನು ಕಡಿದು ಕೊಲೆಗೈದ ಮಗ

ಪುತ್ತೂರು : ತಂದೆಯನ್ನು ಕಡಿದು ಕೊಲೆಗೈದ ಮಗ

ಪುತ್ತೂರು ಡಿಸೆಂಬರ್ 4: ಮಾನಸಿಕ ಅಸ್ವಸ್ಥ ಮಗ ತನ್ನ ತಂದೆಯನ್ನು ಕಡಿದು ಕೊಲೆಗೈದಿರುವ ಘಟನೆ ಪುತ್ತೂರಿನ ಪಾಣಾಜೆ ಗ್ರಾಮದ ಬೊಳ್ಳಂಬಳ್ಳ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣ ನಾಯ್ಕ(65) ಎಂದು ಗುರುತಿಸಲಾಗಿದೆ. ಕೃಷ್ಣ ನಾಯ್ಕ್ ಅವರ ಮಗ ಉದಯ ನಾಯ್ಕ ಕೊಲೆ ಮಾಡಿರುವ ಆರೋಪಿ ಎಂದು ಹೇಳಲಾಗಿದೆ. ಕೊಲೆ ಆರೋಪಿ ಉದಯ ನಾಯ್ಕ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *