Connect with us

LATEST NEWS

ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪಿಲ್ಲ – ಹೇಳಿಕೆ ಸಮರ್ಥಿಸಿಕೊಂಡ ಸ್ಪೀಕರ್ ಖಾದರ್

ಮಂಗಳೂರು ಜನವರಿ 09: ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪಿಲ್ಲ, ವಿದ್ಯಾರ್ಥಿಯಾಗಿದ್ದಾಗ ಶಾಲೆಯ ಶೌಚಾಲಯವನ್ನು ನಾವು ವಿದ್ಯಾರ್ಥಿಗಳೇ ಕ್ಲೀನ್ ಮಾಡುತ್ತಿದ್ದೆವು ಎಂದು ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಅಂತಹ ಕೆಲಸ ಕಾರ್ಯಗಳು ಶಿಕ್ಷಣದ ಒಂದು ಭಾಗವೇ. ಮಕ್ಕಳು ಎಲ್ಲಾ ವಿಚಾರದಲ್ಲೂ ಸ್ವಾವಲಂಭಿಗಳಾಗಬೇಕು ಮತ್ತು ನಮ್ಮ ಮನೆಯಲ್ಲೂ ಕೂಡ ಮಕ್ಕಳಿಗೆ ಅದನ್ನು ಕಲಿಸುತ್ತೇವೆ‌. ಸ್ವಚ್ಚತೆ ಬಗ್ಗೆ ಅರಿವು ಮೂಡಲು ಕೈಗೆ ಗ್ಲೌಸ್ ಹಾಕಿ ಶೌಚಾಲಯ ಕ್ಲೀನ್ ಮಾಡಿಸಬೇಕು ಆದ್ರೆ ಒತ್ತಾಯ‌ಪೂರ್ವಕವಾಗಿ ಸ್ವಚ್ಚಗೊಳಿಸಬಾರದು‌ ಮಕ್ಕಳ ಶೌಚಾಲಯವನ್ನು ಮಕ್ಕಳೇ ಸ್ವಚ್ಚಗೊಳಿಸಿದ್ರೆ ತಪ್ಪಿಲ್ಲ ಯು‌.ಟಿ.ಖಾದರ್ ತಮ್ಮ ಹೇಳಿಕೆ ಸಮರ್ಥಿಸಿದ್ದಾರೆ. ‌‌‌

Share Information
Continue Reading
Advertisement
Click to comment

Leave a Reply

Your email address will not be published. Required fields are marked *