Connect with us

    DAKSHINA KANNADA

    ಪುತ್ತೂರು – ದೇವರ ಗದ್ದೆಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ

    ಪುತ್ತೂರು ಡಿಸೆಂಬರ್ 30: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


    ಮೃತ ವ್ಯಕ್ತಿಯನ್ನು ಪುತ್ತೂರಿನ ದರ್ಬೆ ನಿವಾಸಿ ಮನೋಹರ ಪ್ರಭು (48) ಎಂದು ಗುರುತಿಸಲಾಗಿದೆ. ಬಾವಿ ಬಳಿ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾದ ಹಿನ್ನಲೆಯಲ್ಲಿ ಹುಡುಕಾಟ ನಡೆಸಿದ ಸಂದರ್ಭ ಈ ಘಟನೆ ತಿಳಿದು ಬಂದಿದ್ದು, ಅಗ್ನಿಶಾಮಕ ದಳ ಬಾವಿಯಿಂದ ಶವವನ್ನು ಮೇಲಕ್ಕೆತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply