Connect with us

    KARNATAKA

    ಸುಳ್ಯ : ಬೈಕ್ ಮೇಲೆ ಜಿಗಿದ ಕಡವೆ, ಸವಾರ ಆಸ್ಪತ್ರೆಗೆ, ಕಡವೆ ಕಾಡಿಗೆ..!

    ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ ಗೊಂಡ ಸವಾರರಾಗಿದ್ದಾರೆ. ತನ್ನ  ಮನೆಯಿಂದ ಪಂಜ ಕಡೆ ಹೋಗುತ್ತಿದ್ದಾಗ  ಜಳಕದಹೊಳೆ ಎಂಬಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.ಬೈಕ್ ಸವಾರನ ಕೈ,ಕಾಲು, ಭುಜದ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಡಬದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಂಜ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    Share Information
    Advertisement
    Click to comment

    You must be logged in to post a comment Login

    Leave a Reply