Connect with us

    JYOTHISHYA

    ಗ್ರಹಗಳ ರಾಜ ಆಗಿರುವಂತಹ ಸೂರ್ಯ ಹಾಗೂ ಸಮೃದ್ಧಿಯ ಒಡೆಯನಾಗಿರುವ ಶುಕ್ರ ಇಬ್ಬರು ಕೂಡ ಕನ್ಯಾ ರಾಶಿಯಲ್ಲಿ ಸೆಪ್ಟೆಂಬರ್ 16ನೇ ದಿನಾಂಕದಂದು ಒಂದಾಗಲಿದ್ದಾರೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಇದೊಂದು ಅಪರೂಪದ ಸಂಯೋಗ ಎಂದು ಭಾವಿಸಬಹುದಾಗಿದೆ. ಯಾಕೆಂದರೆ ಈ ಸಂಯೋಗ ಶುಕ್ರಾದಿತ್ಯ ರಾಜಯೋಗವನ್ನ ನಿರ್ಮಾಣ ಮಾಡಲಿದೆ. ಶುಕ್ರಾದಿತ್ಯ ರಾಜಯೋಗ ಅವಶ್ಯವಾಗಿ ಕೆಲವು ರಾಶಿಯವರಿಗೆ ಒಳಿತು ಮಾಡಿಯೇ ಮಾಡುತ್ತದೆ. ಅದರಲ್ಲೂ ಈ ವಿಶೇಷವಾದ ಸಂಯೋಗ ಫಲ ಎನ್ನುವುದು 12 ರಾಶಿಯವರ ಮೇಲೆ ಕೂಡ ಒಂದಲ್ಲ ಒಂದು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಆದರೆ ವಿಶೇಷವಾಗಿ ಮೂರು ರಾಶಿಯವರ ಮೇಲೆ ಹೆಚ್ಚು ಶುಭ ಫಲಿತಾಂಶವನ್ನು ನೀಡುವಂತಹ ಪರಿಣಾಮ ಹೊಂದಿದೆ. ಆ ಮೂರು ರಾಶಿಯವರು ಭಾರಿ ಗೆಲುವು ಸಾಧಿಸಲಿದ್ದಾರೆ. ಹಾಗಿದ್ದರೆ ಆ ಮೂರು ಅದೃಷ್ಟವಂತರುಯಾರು ಅನ್ನೋದನ್ನ ತಿಳಿಯೋಣ.

    ವೃಷಭ ರಾಶಿ
    ಈ ವಿಶೇಷವಾದ ಸಂಯೋಗದಿಂದಾಗಿ ವೃಷಭ ರಾಶಿಯವರಿಗೆ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗಲಿದೆ. ಹಣ ಸಂಪಾದನೆ ಮಾಡುವುದಕ್ಕೆ ಕೂಡ ವೃಷಭ ರಾಶಿಯವರಿಗೆ ಈ ಸಂದರ್ಭದಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಈ ಸಂದರ್ಭದಲ್ಲಿ ಜೀವನದಲ್ಲಿ ಆಗುವಂತಹ ಸಾಕಷ್ಟು ಸಕಾರಾತ್ಮಕ ಘಟನೆಗಳು ನಿಮ್ಮ ಜೀವನದಲ್ಲಿ ಸಂತೋಷವನ್ನು ಇನ್ನಷ್ಟು ಹೆಚ್ಚಿಸಲಿವೆ. ಅರ್ಧಕ್ಕೆ ನಿಂತಿರುವಂತಹ ಕೆಲಸಗಳು ತಿಂಗಳ ಕೊನೆಯಲ್ಲಿ ಪೂರ್ತಿಗೊಳ್ಳಲಿವೆ. ಇನ್ನು ನೌಕರಿಯಲ್ಲಿರುವಂತಹ ಜನರು ತಮ್ಮ ಕೆಲಸದ ವಿಚಾರವಾಗಿ ವಿದೇಶಿ ಪ್ರಯಾಣ ಮಾಡುವಂತಹ ಅವಕಾಶವನ್ನು ಕೂಡ ಹೊಂದಲಿದ್ದಾರೆ

    ಮಿಥುನ ರಾಶಿ
    ಶುಕ್ರಾದಿತ್ಯ ರಾಜಯೋಗದ ಪರಿಣಾಮದಿಂದಾಗಿ ಮಿಥುನ ರಾಶಿ ಅವರಿಗೆ ಸೆಪ್ಟೆಂಬರ್ ಮುಗಿಯುವುದರ ಒಳಗೆ ಒಂದು ಗುಡ್ ನ್ಯೂಸ್ ಸಿಗಲಿದೆ. ವ್ಯಾಪಾರ ಕ್ಷೇತ್ರದಲ್ಲಿ ಹಣ ಸಂಪಾದನೆ ಮಾಡುವುದರ ಜೊತೆಗೆ ಹೆಸರನ್ನು ಕೂಡ ಸಂಪಾದನೆ ಮಾಡಲಿದ್ದೀರಿ. ವಿದ್ಯಾರ್ಥಿಗಳು ಕೂಡ ತಮ್ಮ ಶಿಕ್ಷಣ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಜೊತೆಗೆ ಬೇರೆ ರೀತಿಯ ಸ್ಪರ್ಧೆಗಳಲ್ಲಿ ಕೂಡ ಉತ್ತಮ ಫಲಿತಾಂಶವನ್ನು ಹೊಂದಲಿದ್ದಾರೆ. ಯುವಜನತೆ ಈ ಸಂದರ್ಭದಲ್ಲಿ ತಮ್ಮ ಕರಿಯರ್ ನಲ್ಲಿ ಯಶಸ್ಸನ್ನು ಸಂಪಾದಿಸುವುದರ ಮೂಲಕ ಹಣಕಾಸಿನ ವಿಚಾರದಲ್ಲಿ ಕೂಡ ಉತ್ತಮ ರೀತಿಯಲ್ಲಿ ಸಂಪಾದನೆ ಮಾಡಲಿದ್ದಾರೆ.

    ಸಿಂಹ ರಾಶಿ
    ಸಿಂಹ ರಾಶಿಯವರ ಜೀವನದಲ್ಲಿ ಇರುವಂತಹ ಪ್ರತಿಯೊಂದು ನೆಗೆಟಿವ್ ವಿಚಾರಗಳು ಕೂಡ ಈ ಸಂದರ್ಭದಲ್ಲಿ ಜೀವನದಿಂದ ಹೊರ ಹೋಗಿ ಸಕಾರಾತ್ಮಕತೆ ತುಂಬಿಕೊಳ್ಳಲಿದೆ. ಕುಟುಂಬದವರ ಜೊತೆಗೆ ಈ ಸಂದರ್ಭದಲ್ಲಿ ಹೊರಗೆ ಸುತ್ತಾಡೋದಕ್ಕೆ ಕೂಡ ಹೋಗಬಹುದಾಗಿದೆ. ಸಾಕಷ್ಟು ಸಮಯಗಳಿಂದ ನಿಮ್ಮನ್ನು ಕಾಡುತ್ತಿರುವಂತಹ ಆರೋಗ್ಯ ಸಮಸ್ಯೆಗಳಿಂದಲೂ ಕೂಡ ಮುಕ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಕೆಲಸ ಇಲ್ಲದೆ ನಿರುದ್ಯೋಗಿಗಳಾಗಿರುವಂತಹ ಜನರು ಈ ಸಂದರ್ಭದಲ್ಲಿ ಒಳ್ಳೆಯ ಕಂಪನಿಯಲ್ಲಿ ಕೆಲಸವನ್ನು ಪಡೆದುಕೊಳ್ಳಬಹುದಾಗಿದೆ. ಜೀವನದಲ್ಲಿ ಇರುವಂತಹ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗಲಿವೆ. ಆದಾಯ ಹರಿದು ಬರುವುದರಿಂದ ಭವಿಷ್ಯಕ್ಕಾಗಿ ಉಳಿತಾಯವನ್ನು ಕೂಡ ಮಾಡಬಹುದಾಗಿದೆ.

    ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply