Connect with us

    JYOTHISHYA

    ವೃಷಭ ರಾಶಿಯವರಿಗೆ ತ್ರಿಗ್ರಹಿ ಯೋಗ ಇರುವುದರಿಂದ ಈ ರೀತಿಯ ಸಾಕಷ್ಟು ಬದಲಾವಣೆ ಆಗುತ್ತೆ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ನಮಸ್ಕಾರ ಪ್ರಿಯ ಸ್ನೇಹಿತರೇ, ವೃಷಭ ರಾಶಿಯವರ ಜೀವನದಲ್ಲಿ ತ್ರಿಗ್ರಹಿ ಯೋಗ ಎಂಬುದು ರೂಪ ಗೊಂಡಿರುವುದರಿಂದ ಬಾರಿ ಅನುಕೂಲವನ್ನು ಪಡೆಯುತ್ತಾರೆ ಮತ್ತು ಇವರ ಜೀವನದಲ್ಲಿ ಸಾಕಷ್ಟು ರೀತಿಯ ಬದಲಾವಣೆಯನ್ನು ಕಾಣಬಹುದಾಗಿದೆ. ಎಲ್ಲಾ ರೀತಿಯ ಅದೃಷ್ಟದ ಫಲವನ್ನ ಕೂಡ ಈ ರಾಶಿಯವರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗ್ರಹಗಳು ತಮ್ಮ ರಾಶಿಯನ್ನು ಬದಲಾವಣೆ ಮಾಡುತ್ತಾ ಇರುತ್ತದೆ ಆದ್ದರಿಂದ ಈ ರೀತಿಯ ಯೋಗಗಳು ರೂಪಗೊಳ್ಳುವುದು ಸರ್ವೆ ಸಾಮಾನ್ಯ ಅದರಲ್ಲೂ ವೃಷಭ ರಾಶಿಯವರಿಗೆ ತುಂಬಾ ಶುಭವಾಗುತ್ತದೆ ಮತ್ತು ಒಳ್ಳೆಯ ಯೋಗ ಫಲವನ್ನ ಪಡೆದುಕೊಳ್ಳಬಹುದು.

    ಗ್ರಹಗಳು ತಮ್ಮ ರಾಶಿಗಳನ್ನು ಬದಲಾವಣೆ ಮಾಡಿದಾಗ ಶುಭ ಮತ್ತು ಅಶುಭ ಫಲಗಳು ಉಂಟಾಗುತ್ತವೆ. ಗ್ರಹಗಳ ಬದಲಾವಣೆ ಮತ್ತು ಗ್ರಹಗಳ ಸಂಯೋಗವೊ ಎಲ್ಲಾ ರಾಜಚಕ್ರಗಳ ಮೇಲು ಸಹ ಕಂಡುಬರುತ್ತವೆ. ಇದರಿಂದ ಈ ವೃಷಭ ರಾಶಿಯಲ್ಲಿ ಈ ತ್ರಿ ಗ್ರಹೀ ಯೋಗ ಎಂಬುದು ರೂಪಗೊಂಡಿರುವುದರಿಂದ ತುಂಬಾ ಶುಭವಾಗುತ್ತದೆ ಮತ್ತು ಒಳ್ಳೆಯ ಪ್ರಯೋಜನಗಳನ್ನು ಕೂಡ ಈ ರಾಶಿಯವರು ಪಡೆಯಲು ಸಾಧ್ಯವಾಗುತ್ತದೆ.

    ಈ ತ್ರಿಗ್ರಹಿ ಯೋಗವು 3 ಗ್ರಹಗಳ ಸಂಯೋಜನೆಯಿಂದ ರೂಪಗೊಳ್ಳುವಂತಹ ಒಂದು ಮಂಗಳಕರವಾದ ಯೋಗ ಎಂದೇ ಹೇಳಬಹುದು. ಈ ಯೋಗ ಈಗಾಗಲೇ ರೂಪ ಗೊಂಡಿರುವುದರಿಂದ ತುಂಬಾ ಶುಭವಾದ ಫಲವನ್ನು ಈ ವೃಷಭ ರಾಶಿಯವರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಸೂರ್ಯ, ಗುರು, ಶುಕ್ರ ಗ್ರಹದ ಸಂಯೋಗದಿಂದಾಗಿ ಈ ರೀತಿಯ ಯೋಗಗಳು ರೂಪಗೊಂಡಿದೆ. ನೂರು ವರ್ಷಗಳಾದ ನಂತರ ಈ ಯೋಗಗಳು ರೂಪಗೊಳ್ಳುತ್ತಿರುವುದರಿಂದಾಗಿ ತ್ರಿಗ್ರಹಿ ಯೋಗ ಎಂಬುದು ರೂಪಗೊಂಡಿದೆ. ಇದರಿಂದ ತುಂಬಾ ಶುಭವಾದ ಫಲವನ್ನು ಪಡೆದುಕೊಳ್ಳಬಹುದು.

    ಉದ್ಯಮ ಮತ್ತು ವ್ಯಾಪಾರ ವ್ಯವಹಾರಗಳಲ್ಲಿ ಸಾಕಷ್ಟು ರೀತಿಯ ಪ್ರಯೋಜನಗಳನ್ನು ನೀವು ಪಡೆದುಕೊಳ್ಳಬಹುದಾಗಿದೆ. ಎಲ್ಲಾ ರೀತಿಯಲ್ಲಿ ನೀವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಉದ್ಯೋಗದಲ್ಲಿ ಒಳ್ಳೆಯ ಅನುಕೂಲವನ್ನು ನೀವು ಪಡೆಯುತ್ತೀರಿ, ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯ. ಹೊಸ ಹೊಸ ಉದ್ಯಮ ಕೆಲಸ ಕಾರ್ಯಗಳನ್ನು ನೀವು ಮಾಡಿಕೊಳ್ಳಬಹುದು ಆಗಿದೆ. ವ್ಯಾಪಾರ ವ್ಯವಹಾರಗಳಲ್ಲಿ ತುಂಬಾ ಪ್ರಯೋಜನಗಳನ್ನು ಪಡೆಯುತ್ತೀರಿ.

    ವೃಷಭ ರಾಶಿಯಲ್ಲಿರುವ ವ್ಯಕ್ತಿಗಳಿಗೆ ಮದುವೆ ಯೋಗವು ಕೂಡ ಕೂಡಿಬರುತ್ತದೆ. ಮನೆಯಲ್ಲಿ ಸಂಭ್ರಮಾಚರಣೆಗಳು ಸೃಷ್ಟಿಯಾಗಲು ಸಾಧ್ಯ. ದಂಪತಿಯೊಂದಿಗೆ ಉತ್ತಮ ಬಾಂಧವ್ಯ ಎಂಬುದು ಇರುವುದರಿಂದ ತುಂಬಾ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ವೃತ್ತಿ ಜೀವನದಲ್ಲಿ ಸಾಕಷ್ಟು ಅನುಕೂಲವನ್ನು ನೀವು ಪಡೆಯಬಹುದಾಗಿರುತ್ತದೆ. ಹೊಸ ಉದ್ಯಮವನ್ನು ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳಿಗೆ ನಿಮ್ಮ ಆದಾಯ ಕೂಡ ಹೆಚ್ಚಾಗುತ್ತದೆ. ಎಲ್ಲಾ ರೀತಿಯ ಪ್ರಯೋಜನಗಳನ್ನು ನೀವು ಪಡೆದುಕೊಳ್ಳಬಹುದು.

    ವೃಷಭ ರಾಶಿಯವರಿಗೆ ತುಂಬಾ ಶುಭವಾಗುತ್ತದೆ. ಎಲ್ಲಾ ರೀತಿಯ ಅದೃಷ್ಟದ ಫಲವನ್ನು ಈ ರಾಶಿಯವರು ಪಡೆದುಕೊಳ್ಳಬಹುದು. ಈ ತ್ರಿಗ್ರಹಿ ಯೋಗದಿಂದಾಗಿ ನಿಮ್ಮ ಜೀವನದಲ್ಲಿ ಸಾಕಷ್ಟು ರೀತಿಯ ಬದಲಾವಣೆಯನ್ನು ಕಾಣಲು ಸಾಧ್ಯವಾಗುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply