Connect with us

    DAKSHINA KANNADA

    ಚಂದ್ರ ಗ್ರಹಣ ಜಿಲ್ಲೆಯ ದೇವಸ್ಥಾನಗಳು ಬಂದ್

    ಚಂದ್ರ ಗ್ರಹಣ ಜಿಲ್ಲೆಯ ದೇವಸ್ಥಾನಗಳು ಬಂದ್

    ಸುಬ್ರಹ್ಮಣ್ಯ ಜನವರಿ 31: ಚಂದ್ರಗ್ರಹಣ ಹಿನ್ನಸೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳು ರಾತ್ರಿ 9 ಗಂಟೆಯವರೆಗೆ ಸಂಪೂರ್ಣ ಬಂದ್ ಆಗಲಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂದ್ರಗ್ರಹಣದ ನಿಮಿತ್ತ ಇಂದು ಬೆಳಿಗ್ಗೆ 6.30ರಿಂದ ಬೆಳಿಗ್ಗೆ 9 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇದೆ.

    ಮಧ್ಯಾಹ್ನದ ಮಹಾಪೂಜೆಯನ್ನು ಬೆಳಿಗ್ಗೆ 8 ಗಂಟೆಗೆ ಮುಗಿಯಲ್ಲಿದ್ದು ಮಧ್ಯಾಹ್ನ ಮತ್ತು ರಾತ್ರಿ ಪ್ರಸಾದ ಬೋಜನ ವಿತರಣೆ ಇರುವುದಿಲ್ಲ. ಅಲ್ಲದೆ ಗ್ರಹಣ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

    ಅಲ್ಲದೇ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲೂ ರಾತ್ರಿ 9 ರವರೆಗೆ ದೇವರ ದರ್ಶನ ಹಾಗೂ ಪೂಜಾ ಸೇವೆ ಸ್ಥಗಿತಗೊಳ್ಳಲಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಗ್ರಹಣ ಸಂಬಂಧ ಯಾವುದೇ ಸೇವೆಗಳು ನಡೆಯುವುದಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply