Connect with us

    JYOTHISHYA

    ಮುಂದಿನ 20 ದಿನಗಳು ಐದು ರಾಶಿಯವರಿಗೆ ರಾಜಯೋಗ ಮತ್ತು ಗಜಕೇಸರಿ ಯೋಗ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ನಮಸ್ಕಾರ ಪ್ರಿಯ ಸ್ನೇಹಿತರೇ, ಮುಂದಿನ 20 ದಿನಗಳು ಐದು ರಾಶಿಯವರಿಗೆ ರಾಜ ಯೋಗ ಮತ್ತು ಗಜಕೇಸರಿ ಯೋಗ ಆರಂಭವಾಗುತ್ತದೆ ಇದರಿಂದ ತುಂಬಾ ಶುಭವಾಗುತ್ತದೆ. ಗ್ರಹಗಳು ತಮ್ಮ ಸ್ಥಾನಪಲ್ಲಟ ಮಾಡಿದಾಗ ಕೆಲವೊಂದು ಇಷ್ಟು ರಾಶಿಯವರಿಗೆ ಒಳಿತಾದರೆ, ಇನ್ನೂ ಕೆಲವೊಂದಿಷ್ಟು ರಾಶಿಯವರಿಗೆ ಕೆಡುಕು ಆಗುವ ಸಾಧ್ಯತೆ ಇದೆ ಆದ್ದರಿಂದ ಯಾವೆಲ್ಲ ರಾಶಿಯವರಿಗೆ ಶುಭವಾಗುತ್ತದೆ ಎಂಬುದನ್ನ ತಿಳಿಯೋಣ. ಇಷ್ಟೆಲ್ಲಾ ಅದೃಷ್ಟದ ಫಲ ಪಡೆಯುವ ಅದೃಷ್ಟವಂತ ಐದು ರಾಶಿಗಳು ಯಾವುದು ಎಂದರೆ.

    ಮೇಷ ರಾಶಿ: ನೀವು ಯಾರೊಂದಿಗಾದರೂ ಮಾತನಾಡುವಾಗ ತುಂಬಾ ಜಾಗರೂಕತೆಯಿಂದ ಇರಬೇಕು. ನಿಮ್ಮ ಪಾಲಿಗೆ ಎಲ್ಲವೂ ಕೂಡ ಅನುಕೂಲದಾಯಕವಾಗಿರುತ್ತದೆ ಹಾಗೂ ಕಚೇರಿಗಳಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಸಾಕಷ್ಟು ರೀತಿಯಲ್ಲಿ ಸಮಯವನ್ನು ಕಳೆಯುವುದರಿಂದ ತುಂಬಾ ಒಳಿತಾಗುತ್ತದೆ. ಪುಣ್ಯಕರ್ಮವನ್ನು ಪಡೆಯುವುದರಿಂದ ಆಪತ್ತಿನಿಂದ ರಕ್ಷಣೆಯನ್ನು ಪಡೆಯಲು ಸಾಧ್ಯ

    ತುಲಾ ರಾಶಿ: ನೀವು ಉದ್ಯೋಗ ಮಾಡುವ ಸ್ಥಳದಲ್ಲಿ ಮೇಲಾಧಿಕಾರಿಗಳ ಬೆಂಬಲವನ್ನ ಪಡೆದುಕೊಂಡು ಕೆಲಸವನ್ನ ನಿರ್ವಹಿಸಿ, ಇದರಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಕೂಡ ಇರುತ್ತದೆ. ಸಾಲದ ಸಮಸ್ಯೆಗಳು ನಿಮ್ಮಿಂದ ದೂರವಾಗುತ್ತದೆ, ಯಾರೊಂದಿಗಾದರೂ ವಿವಾದಗಳು ಅಥವಾ ಮನಸ್ತಾಪಗಳು ಉಂಟಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಎಂಬುದು ಹೆಚ್ಚಾಗಿ ಇರುತ್ತದೆ. ಹಣಕಾಸಿನ ಹೂಡಿಕೆ ಮಾಡುವಾಗ ಒಂದು ಒಳ್ಳೆಯ ಸ್ಥಳದಲ್ಲಿ ಹೂಡಿಕೆ ಮಾಡಿ.

    ಕುಂಭ ರಾಶಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನೀವೇನಾದರೂ ಸಮಸ್ಯೆಗಳನ್ನು ಎದುರಿಸುತ್ತಾ ಇದ್ದರೆ ಅವುಗಳನ್ನು ಬಗೆಹರಿಸಿಕೊಳ್ಳುವುದು ತುಂಬಾ ಉತ್ತಮವಾಗಿರುತ್ತದೆ. ನಿಮ್ಮ ಆಸೆ ಆಕಾಂಕ್ಷೆಗಳನ್ನು ನೀವು ಈಡೇರಿಸಿಕೊಳ್ಳಲು ಸಾಧ್ಯ. ವ್ಯಾಪಾರದಲ್ಲಿ ಲಾಭ ಗಳಿಸುವಂತಹ ಹೊಸ ಅವಕಾಶಗಳನ್ನು ನೀವು ಪಡೆಯುತ್ತೀರಿ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ, ಧರ್ಮದಲ್ಲಿ ಆಸಕ್ತಿ ಎಂಬುದು ಹೆಚ್ಚಾಗುತ್ತದೆ.

    ಮಿಥುನ ರಾಶಿ: ನೀವು ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ ಆದ್ದರಿಂದ ಜಾಗರೂಕತೆಯಿಂದ ಇರಿ. ಉದ್ಯೋಗ ಇಲ್ಲದೆ ಇರುವ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ದೊರೆಯುತ್ತದೆ ಇದರಿಂದ ತುಂಬಾ ಶುಭವಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಯಾರಿಗಾದರೂ ಸಾಲವನ್ನು ಕೊಟ್ಟಿದ್ದರೆ ಆ ಸಾಲ ಮರಳಿ ಬರಲು ಸಾಧ್ಯವಾಗುತ್ತದೆ. ಎಲ್ಲಾ ರೀತಿಯ ಪ್ರಯೋಜನಗಳನ್ನು ಕೂಡ ನೀವು ಪಡೆಯಲು ಸಾಧ್ಯ

    ಕರ್ಕಾಟಕ ರಾಶಿ: ನೀವು ಪ್ರಾಮಾಣಿಕವಾಗಿ ಇರುವುದರಿಂದ ಎಲ್ಲವೂ ಕೂಡ ಒಳಿತಾಗುತ್ತದೆ ಸಾಮಾಜಿಕವಾಗಿ ಯಾವುದೇ ಕೆಲಸಗಳನ್ನು ಮಾಡಬೇಕು ಅಂದುಕೊಂಡಿದ್ದರು ಕೂಡ ಅದರ ಕಡೆ ಹೆಚ್ಚು ಗಮನ ಕೊಡಿ, ಹೆಚ್ಚು ಪರಿಶ್ರಮ ಎಂಬುದು ಇರುವುದರಿಂದ ನೀವು ಪ್ರಗತಿಯನ್ನು ಕಾಣಲು ಸಾಧ್ಯ. ಸಣ್ಣಪುಟ್ಟ ಅವಮಾನಗಳು ಆಗುವ ಸಾಧ್ಯತೆ ಇದೆ. ಅಮೂಲ್ಯವಾದ ವಸ್ತುಗಳು ಕಣ್ಮರೆಯಾಗುತ್ತದೆ ಆದ್ದರಿಂದ ಜಾಗರೂಕತೆಯಿಂದ ಇರುವುದು ತುಂಬಾ ಮುಖ್ಯವಾಗಿರುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply