Connect with us

    BELTHANGADI

    ನಿಧಿಗಾಗಿ ಪುರಾತನ ಜೈನ ಬಸಿದಿಗೆ ಕನ್ನ

    ನಿಧಿಗಾಗಿ ಪುರಾತನ ಜೈನ ಬಸಿದಿಗೆ ಕನ್ನ

    ಬೆಳ್ತಂಗಡಿ ನವೆಂಬರ್ 4: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕೋಟೆಬಾಗಿಲು ಎಂಬಲ್ಲಿ ಪುರಾತನ ಕಾಲದ ಅಜೀರ್ಣ ವ್ಯವಸ್ಥೆಯಲ್ಲಿದ ಜೈನ ಬಸಧಿಯ ಅಡಿಪಾಯ ಅಗೆದು ನಿಧಿಗಾಗಿ ಶೋಧಾಚರಣೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

    ಸಾಂಧರ್ಭಿಕ ಚಿತ್ರ

    ಶನಿವಾರ ರಾತ್ರಿ 8 ಗಂಟೆಗೆ ಸುಮಾರಿಗೆ ಕೆಲವು ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ತಡೆದು ಪ್ರಶ್ನಿಸಿದಾಗ ಮೀನು ಹಿಡಿಯಲು ಬಂದದ್ದೆಂದು ಹೇಳಿ ಜಾಗ ಖಾಲಿ ಮಾಡಿದ್ದಾರೆ. ಸ್ಥಳೀಯರು ಅನುಮಾನದಿಂದ ಈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply